-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ತಪ್ಪಿಸಿಕೊಂಡ ಕಾಳಿಂಗ ಸರ್ಪ

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ತಪ್ಪಿಸಿಕೊಂಡ ಕಾಳಿಂಗ ಸರ್ಪ

ಮಂಗಳೂರು: ಇಲ್ಲಿನ ಪಿಲಿಕುಳ ನಿಸರ್ಗಧಾಮದಲ್ಲಿದ್ದ ಕಾಳಿಂಗ ಸರ್ಪವೊಂದು ಶುಕ್ರವಾರ ಬೆಳಗ್ಗೆ ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ.

ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಈ ಈ ಕಾಳಿಂಗ ಸರ್ಪ ರಸ್ತೆ ದಾಟಿ ಸೈನ್ಸ್ ಸಂಟರ್ ನತ್ತ ಸಾಗುತ್ತಿತ್ತು. ತಕ್ಷಣ ಇದನ್ನು ಗಮನಿಸಿ ನಿಸರ್ಗಧಾಮದ ಸಿಬ್ಬಂದಿಯ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು. ಗೂಡು ಸರಿಯಾದ ನಿರ್ವಹಣೆ ಇಲ್ಲದಿದ್ದರಿಂದಲೇ ಈ ಕಾಳಿಂಗ ಸರ್ಪ ತಪ್ಪಿಸಿಕೊಂಡು ಹೋಗಲು ಕಾರಣ ಎಂದು ಹೇಳಲಾಗುತ್ತಿದೆ‌. 

Ads on article

Advertise in articles 1

advertising articles 2

Advertise under the article

ಸುರ