-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗೃಹಲಕ್ಷ್ಮೀ ಯೋಜನೆ ನಿಲ್ಲಿಸಿದರೆ ಒಳ್ಳೆಯದು, ಮಹಿಳೆಯರು 2 ಸಾವಿರದಿಂದ ಬದುಕುವುದಲ್ಲ- BJP ನಾಯಕಿಯ  ಹೇಳಿಕೆ

ಗೃಹಲಕ್ಷ್ಮೀ ಯೋಜನೆ ನಿಲ್ಲಿಸಿದರೆ ಒಳ್ಳೆಯದು, ಮಹಿಳೆಯರು 2 ಸಾವಿರದಿಂದ ಬದುಕುವುದಲ್ಲ- BJP ನಾಯಕಿಯ ಹೇಳಿಕೆ

 


ಮಂಗಳೂರು: ಗೃಹಲಕ್ಷ್ಮೀ ಯೋಜನೆ ನಿಲ್ಲಿಸಿದರೆ ಒಳ್ಳೆಯದು ಎಂದು ದ.ಕ ಬಿಜೆಪಿ ನಾಯಕಿ ಸುಮನ ಶರಣ್ ಹೇಳಿದ್ದಾರೆ.


ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಾತನಾಡಿದ ಅವರು ಗೃಹಲಕ್ಷ್ಮಿ‌ ಯೋಜನೆ ನಿಲ್ಲಿಸಿದರೆ ಒಳ್ಳೆಯದು. ಮಹಿಳೆಯರು ಅಸಮರ್ಥರಲ್ಲ. ಅವರು 2 ಸಾವಿರದಿಂದ ಬದುಕುವುದಲ್ಲ ಎಂದು ಹೇಳಿದ್ದಾರೆ.





ಮಹಿಳೆಯರು ಪಡೆದುಕೊಂಡ ಹಣದ ನೆಗೆಟಿವ್ ತುಂಬಾ ಇದೆ. ಗೃಹಲಕ್ಷ್ಮೀ ತೆಗೆದುಕೊಂಡವರು ಕೂಡ ಈ  ಬಾರಿ ಬಿಜೆಪಿಗೆ ಮತ ಹಾಕುತ್ತಾರೆ. ಖಜಾನೆ ಖಾಲಿಯಾಗಿದ್ದು, ಶಾಸಕರಿಗೆ ಅಭಿವೃದ್ದಿಗೆ ಹಣ ಬರುತ್ತಿಲ್ಲ. ನಾವು ಆಡಳಿತ ಮಾಡುವ‌ ಮಂಗಳೂರು ಮಹಾನಗರ ಪಾಲಿಕೆಗೆ ಹಣ ಬರುತ್ತಿಲ್ಲ. ಈ ಬಿಟ್ಟಿ ಯೋಜನೆಯಿಂದ ಹೀಗೆ ಆಗಿದೆ ಎಂದು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ