-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಯುವಕನಿಗೆ ಚೂರಿ ಇರಿದು ಪರಾರಿ

ಮಂಗಳೂರು: ಯುವಕನಿಗೆ ಚೂರಿ ಇರಿದು ಪರಾರಿ


ಮಂಗಳೂರು: ನಗರದ ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ವೈಯುಕ್ತಿಕ ದ್ವೇಷದಿಂದ ಯುವಕನೊಬ್ಬನಿಗೆ ಆತನ ಪರಿಚಿತನೇ ಚೂರಿ ಇರಿದು ಪರಾರಿಯಾಗಿದ್ದಾನೆ. 

ಪವನ್ ಚೂರಿ ಇರಿತಕ್ಕೊಳಗಾದ ಯುವಕ. ಚರಣ್ ಎಂಬಾತ ಚೂರಿಯಿಂದ ಇರಿದವನು.

ಪವನ್ ಗೆ ಚರಣ್ ಪರಿಚಿತನಾಗಿದ್ದ. ಈತ ವೈಯುಕ್ತಿಕ ದ್ವೇಷದಿಂದ ಪವನ್ ನ ಎದೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಗಾಯಾಳು ಪವನ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪವನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಪವನ್ ಆರೋಪಿ. ಈತ ರೌಡಿಶೀಟರ್.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ