-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುಳ್ಯ: ಮರಬಿದ್ದು ಮಹಿಳೆ ಮೃತ್ಯು

ಸುಳ್ಯ: ಮರಬಿದ್ದು ಮಹಿಳೆ ಮೃತ್ಯು


ಸುಳ್ಯ: ತೋಟಕ್ಕೆ ಹೋಗಿದ್ದ ವೇಳೆ ಮೈಮೇಲೆ ಮರಬಿದ್ದು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಳಿಯಲ್ಲಿ ನಡೆದಿದೆ.

ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತ ದುರ್ದೈವಿ.

ಮೀನಾಕ್ಷಿಯವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ಸಂಜೆ ತೆರಳಿದ್ದರು. ಈ ವೇಳೆ ಜೋರಾಗಿ ಗಾಳಿ‌ - ಮಳೆ ಬಂದಿದೆ. ಆಗ ಬೃಹತ್ ಗಾತ್ರದ ಮರವೊಂದು ಮೀನಾಕ್ಷಿಯವರ ಮೇಲೆಯೇ ಬಿದ್ದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ