-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗುರು-ಶುಕ್ರರ ಯುತಿಯಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣ ! ಯಾರಿಗೆ ಲಾಭ?

ಗುರು-ಶುಕ್ರರ ಯುತಿಯಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣ ! ಯಾರಿಗೆ ಲಾಭ?



ಕರ್ಕಾಟಕ ರಾಶಿ: 
ಗಜಲಕ್ಷ್ಮಿ ರಾಜಯೋಗವು ಕರ್ಕಾಟಕ ರಾಶಿಯವರಿಗೆ ಕೆಲಸದಲ್ಲಿ ಪ್ರಮೋಷನ್, ವ್ಯವಹಾರದಲ್ಲಿ ಲಾಭವನ್ನು ನೀಡಲಿದೆ. ಕೌಟುಂಬಿಕ ಜೀವನದಲ್ಲಿ ಎದುರಾಗಿರುವ ಸಮಸ್ಯೆಗಳು ದೂರವಾಗಿ ಸುಖವಾದ ಜೀವನವನ್ನು ಅನುಭವಿಸುವಿರಿ. 

ಸಿಂಹ ರಾಶಿ: 
ಈ ವರ್ಷದ ಬುದ್ಧ ಪೂರ್ಣಿಮಾ ಸಿಂಹ ರಾಶಿಯವರಿಗೆ ಅದರಲ್ಲೂ ವಿಶೇಷವಾಗಿ ಈ ರಾಶಿಯ ವ್ಯಾಪಾರಸ್ಥರಿಗೆ ಹೆಚ್ಚು ಫಲಪ್ರದವಾಗಿದೆ. ಬಹಳ ಸಮಯದಿಂದ ಕಾಯುತ್ತಿದ್ದ ನಿಮ್ಮ ಕನಸೊಂದು ನನಸಾಗುವ ಸಮಯ. ಧನಲಾಭದಿಂದ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. 

ತುಲಾ ರಾಶಿ: 
ಬುದ್ಧ ಪೂರ್ಣಿಮೆಯ ದಿನ ನಿರ್ಮಾಣವಾಗುತ್ತಿರುವ ಗಜಲಕ್ಷ್ಮಿ ರಾಜಯೋಗವು ತುಲಾ ರಾಶಿಯವರಿಗೆ ದಿಢೀರ್ ಲಾಭವನ್ನು ತರಲಿದೆ. ಇದರಿಂದಾಗಿ ನಿಮ್ಮ ಬಹುತೇಕ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಲಿವೆ. ವ್ಯಾಪಾರಸ್ಥರು ಬಂಪರ್ ಲಾಭವನ್ನು ನಿರೀಕ್ಷಿಸಬಹುದು. 




Ads on article

Advertise in articles 1

advertising articles 2

Advertise under the article

ಸುರ