-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI: ಹಾಲು ಕುಡಿದು ಮಲಗಿದ್ದ ಮಗು ಸಾವು

UDUPI: ಹಾಲು ಕುಡಿದು ಮಲಗಿದ್ದ ಮಗು ಸಾವು

 



ಗಂಗೊಳ್ಳಿ : ಎದೆಹಾಲು ಕುಡಿದು ಮಲಗಿದ್ದ ಗುಜ್ಜಾಡಿ ಗ್ರಾಮದ ನೇತ್ರಾವತಿ ಅವರ 43 ದಿನದ ಹೆಣ್ಣು ಮಗು ಮೃತಪಟ್ಟಿದೆ.


ಜೂ. 18ರ ಬೆಳಗ್ಗೆ 8 ಗಂಟೆಯ ಸುಮಾರಿಗೆ ನೇತ್ರಾವತಿ ಅವರು ಮಗು ಶಾನ್ಯಾಳಿಗೆ ಎದೆ ಹಾಲು ಕುಡಿಸಿ ಕೊಠಡಿಯಲ್ಲಿ ಮಲಗಿಸಿ ಹೊರಗೆ ಬಂದಿದ್ದರು. 


ಸ್ವಲ್ಪ ಸಮಯದ ಬಳಿಕ ನೇತ್ರಾವತಿಯವರ ತಂದೆ ಲಕ್ಷ್ಮಣ ಅವರು ಮಗುವನ್ನು ನೋಡಲು ಕೊಠಡಿಗೆ ಹೋದಾಗ ಮಗು ಉಸಿರಾಡದೇ, ಮೈ ತಣ್ಣಗಾಗಿರುವುದು ಕಂಡು ಬಂದಿತ್ತು. ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದರು. ಲಕ್ಷ್ಮಣ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






Ads on article

Advertise in articles 1

advertising articles 2

Advertise under the article

ಸುರ