-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಪ್ಪನಾಡು ದೇವರ ದರ್ಶನ ಪಡೆದ ಕೆ ಎಲ್ ರಾಹುಲ್  ದಂಪತಿ | K L RAHUL

ಬಪ್ಪನಾಡು ದೇವರ ದರ್ಶನ ಪಡೆದ ಕೆ ಎಲ್ ರಾಹುಲ್ ದಂಪತಿ | K L RAHUL

 

Courtesy- PTI


ಮೂಲ್ಕಿ : ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಅವರು ರವಿವಾರ ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶಿಮಂತೂರು ಆದಿಜನಾರ್ದನ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಸಾದ ಸ್ವೀಕರಿಸಿದರು.


ನಟ ಸುನೀಲ್ ಶೆಟ್ಟಿ ಅವರ ಪುತ್ರಿಯಾದ ಆಥಿಯಾ ಶೆಟ್ಟಿಯವರು ರಾಹುಲ್ ಅವರನ್ನು ಮದುವೆಯಾದ ಬಳಿಕ ಮೊದಲ ಬಾರಿಗೆ ಮೂಲ್ಕಿಯಲ್ಲಿರುವ ತನ್ನ ತಂದೆಯ ಮನೆಗೆ ಆಗಮಿಸಿದ್ದರು.


ಬಪ್ಪನಾಡು ದೇವಳದ ಆಡಳಿತ ಮೊಕ್ತಸರ ಎನ್.ಎಸ್. ಮನೋಹರ್ ಶೆಟ್ಟಿ ಮತ್ತಿತರರು ಕ್ಷೇತ್ರಕ್ಕೆ ಬರಮಾಡಿಕೊಂಡರು.

Ads on article

Advertise in articles 1

advertising articles 2

Advertise under the article

ಸುರ