-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಂಟರ ಯಾನೆ ನಾಡವರ ಮಾತೃ ಸಂಘದ ಗಣೇಶೋತ್ಸವ: ದೇವರ ವಿಗ್ರಹ ಆಗಮನ

ಬಂಟರ ಯಾನೆ ನಾಡವರ ಮಾತೃ ಸಂಘದ ಗಣೇಶೋತ್ಸವ: ದೇವರ ವಿಗ್ರಹ ಆಗಮನ


ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ  ಸಾರ್ವಜನಿಕ ಶ್ರೀಗಣೇಶೋತ್ಸವ ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ಶರವು ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ತರಲಾಯಿತು.

ಸಿದ್ದಿ ವಿನಾಯಕ ಪ್ರತಿಷ್ಢಾನದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಮ್ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಡೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣಪ್ರಸಾದ್ ರೈ, ಡಾ ಆಶಾಜ್ಯೋತಿ ರೈ, ಸಂಚಾಲಕರಾದ ದಿವಾಕರ ಸಾಮಾನಿ ಚೇಳಾರ್ ಗುತ್ತು, ಮನೀಶ್ ರೈ, ಅಶ್ವತ್ಥಾಮ ಹೆಗ್ಡೆ, ಸಂತೋಷ್ ಶೆಟ್ಟಿ ಶೆಡ್ಡೆ, ವಸಂತ ಶೆಟ್ಟಿ, ಸುಂದರ ಶೆಟ್ಟಿ ರವೀಂದ್ರನಾಥ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರತ್ನಾಕರ ಶೆಟ್ಟಿ ಎಕ್ಕಾರ್, ಉಮೇಶ್ ರೈ ಪದವು ಮೇಗಿನ‌ಮನೆ, ಮುರಳೀಧರ ಶೆಟ್ಟಿ,  ಹರೀಶ್ ಶೆಟ್ಟಿ ಬಜಪೆ, ಕಿರಣ್ ಪಕ್ಕಳ, ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಜಯಶೀಲ ಶೆಟ್ಟಿ ಅಡ್ಯಂತಾಯ, ಜಗಧೀಶ್ ಶೆಟ್ಟಿ ಸರ್ವಾಣಿ, ಸದಾಶಿವ ಶೆಟ್ಟಿ ಬಿಜೈ, ರವಿಚಂದ್ರ ಶೆಟ್ಟಿ ಅಶೋಕನಗರ,  ಕಮಲಾಕ್ಷ ಶೆಟ್ಟಿ ಆಕಾಶಭವನ, ಕರುಣಾಕರ ಶೆಟ್ಟಿ, ಗಣೇಶ್ ಶೆಟ್ಟಿ, ಲೋಕಯ್ಯ ಶೆಟ್ಟಿ ಮುಂಚೂರು, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸತ್ಯ ಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article