-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ


ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈ
ದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು *ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ* 

ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈ
ದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದೇವೆ“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 
”ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದ
ಜೊಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು. 
ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 
”ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದ
ಜೊಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು. 
ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article