-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಯವರಿಗೆ "ರಂಗಮಿತ್ರ ಪತ್ರಕರ್ತ ಪ್ರಶಸ್ತಿಯ ಗೌರವ

ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಯವರಿಗೆ "ರಂಗಮಿತ್ರ ಪತ್ರಕರ್ತ ಪ್ರಶಸ್ತಿಯ ಗೌರವ

ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ  ಬಾಳ ಜಗನ್ನಾಥ ಶೆಟ್ಟಿ ಅವರನ್ನು "ರಂಗಮಿತ್ರ ಪತ್ರಕರ್ತ" ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಾಳ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳುಸಿನಿಮಾರಂಗದ ಸಮಗ್ರ ಮಾಹಿತಿಯುಳ್ಳ ತುಳು ಸಿನಿಮಾವಲೋಕನ ಕೃತಿಯನ್ನು ರಚಿಸಿರುವುದನ್ನು ಸನ್ಮಾನ ಸಮಾರಂಭದಲ್ಲಿ ನೆನಪಿಸಲಾಯಿತು.

Ads on article

Advertise in articles 1

advertising articles 2

Advertise under the article

ಸುರ