-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಮಸಾಜ್ ಸೆಂಟರ್‌ಗೆ ಶ್ರೀರಾಮಸೇನೆ ದಾಳಿ- ಪೀಠೋಪಕರಣ, ಗಾಜು ಪುಡಿ

ಮಂಗಳೂರು: ಮಸಾಜ್ ಸೆಂಟರ್‌ಗೆ ಶ್ರೀರಾಮಸೇನೆ ದಾಳಿ- ಪೀಠೋಪಕರಣ, ಗಾಜು ಪುಡಿ


ಮಂಗಳೂರು: ನಗರದ ಬಿಜೈ ಬಳಿ‌ಯ ಮಸಾಜ್ ಸೆಂಟರ್‌ವೊಂದಕ್ಕೆ ದಾಳಿ ನಡೆಸಿದ ಶ್ರೀರಾಮಸೇನೆ ಸಂಘಟನೆಯ ಕಾರ್ಯಕರ್ತರು ಗಾಜು, ಪೀಠೋಪಕರಣವನ್ನು ಪುಡಿಗೈದಿರುವ ಘಟನೆ ಗುರುವಾರ ನಡೆದಿದೆ.


ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್‌ಗೆ ಶ್ರೀರಾಮಸೇನಾ ಸಂಘಟನೆ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮಸೇನಾ ಸಂಘಟನೆ ದಾಳಿ ನಡೆಸಿ ಪೀಠೋಪಕರಣ ಹಾಗೂ ಗಾಜುಗಳನ್ನು ಧ್ವಂಸಗೈದಿದೆ. ಈ ವೇಳೆ ಮಂಗಳೂರು ನಗರದಾದ್ಯಂತ ಕಾರ್ಯಾಚರಿಸುತ್ತಿರುವ ಮಸಾಜ್ ಸೆಂಟರ್‌ಗಳ‌ನ್ನು ಮುಚ್ಚುವಂತೆ ಶ್ರೀರಾಮಸೇನಾ ಸಂಘಟನೆ ಆಗ್ರಹಿಸಿದೆ.

Ads on article

Advertise in articles 1

advertising articles 2

Advertise under the article

ಸುರ