-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮುನಿಯಾಲು ವಿಜಯಲಕ್ಷ್ಮೀ‌ ಅವರ ಜೀವನ ಸಂಗೀತ ಕವನ ಸಂಕಲನ ಬಿಡುಗಡೆ

ಮುನಿಯಾಲು ವಿಜಯಲಕ್ಷ್ಮೀ‌ ಅವರ ಜೀವನ ಸಂಗೀತ ಕವನ ಸಂಕಲನ ಬಿಡುಗಡೆ




ಕಾರ್ಕಳ: ಮುನಿಯಾಲು ವಿಜಯಲಕ್ಷೀ ಅವರ ಚೊಚ್ಚಲ ಕವನ ಸಂಕಲನ ಜೀವನ ಸಂಗೀತ ಇತ್ತೀಚೆಗೆ ಬಿಡುಗಡೆಯಾಯಿತು.




 ಶಿವಪುರದಲ್ಲಿ ನಡೆದ ಹೆಬ್ರಿ ತಾಲೂಕ ಮಟ್ಟದ ಐದನೇ ಸಾಹಿತ್ಯ ಸಮ್ಮೇಳನದಲ್ಲಿ ಮುನಿಯಾಲಿನ ವಿಜಯಲಕ್ಷ್ಮಿ ಆರ್ ಕಾಮತ್ ಇವರ ಜೀವನ ಸಂಗೀತ ಎಂಬ ಚೊಚ್ಚಲ ಕವನ ಸಂಕಲನವು ಅನಾವರಣಗೊಂಡಿದೆ. ಈ ಸಂದರ್ಭದಲ್ಲಿ ಹೆಬ್ರಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸರ್ವ ಸದಸ್ಯರು ಕಾರ್ಕಳ  ಶಾಸಕರಾದ ವಿ ಸುನಿಲ್ ಕುಮಾರ್ ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.



Ads on article

Advertise in articles 1

advertising articles 2

Advertise under the article

ಸುರ