ಈ ಸಂದರ್ಭದಲ್ಲಿ ನೂತನ ಸದಸ್ಯರನ್ನು ಗೌರವಿಸಲಾಯಿತು, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಸ್ಥಾಯಿ ಸಮಿತಿ ಅದ್ಯಕ್ಷ ಪ್ರದೀಪ್ ರಾಣೆ, ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್, ಪುರಸಭಾ ಸದಸ್ಯರಾದ ಸೋಮನಾಥ್ ನಾಯಕ್, ಭೂ ನ್ಯಾಯ ಮಂಡಲಿಯ ಸದಸ್ಯ ಸುನೀಲ್ ಭಂಡಾರಿ, ಮಾಜಿ ಸದಸ್ಯ ವಂದನಾ ಜತ್ತನ್ನಾ ಉಪಸ್ಥಿತರಿದ್ದರು.