-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ಜಯಾಮಾಲಾ ಪುತ್ರಿ ವಿವಾಹದಲ್ಲಿ ನಟ ಧ್ರುವ ಸರ್ಜಾ ಈ ಕೆಲಸಕ್ಕೆ ನೆಟ್ಟಿಗರು ಫಿದಾ..!

ಬೆಂಗಳೂರು: ಜಯಾಮಾಲಾ ಪುತ್ರಿ ವಿವಾಹದಲ್ಲಿ ನಟ ಧ್ರುವ ಸರ್ಜಾ ಈ ಕೆಲಸಕ್ಕೆ ನೆಟ್ಟಿಗರು ಫಿದಾ..!


ಬೆಂಗಳೂರು: ಸ್ಟಾರ್ ನಟನಾದರೂ ಸರಳತೆಯನ್ನು ಮೆರೆದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಈ ಗುಣಕ್ಕೆ ಅಭಿಮಾನಿಗಳು, ನೆಟ್ಟಿಗರು ಫಿದಾ ಆಗಿದ್ದಾರೆ.

ಕನ್ನಡದ ಖ್ಯಾತ ನಟಿ ಜಯಮಾಲಾ ಪುತ್ರಿ ಸೌಂದರ್ಯ ವಿವಾಹ ಕಾರ್ಯಕ್ರಮಕ್ಕೆ ಭಾಗವಹಿಸಲು ನಟ ಧ್ರುವ ಸರ್ಜಾ ಪತ್ನಿಯೊಂದಿಗೆ ಆಗಮಿಸಿದ್ದರು. ಅವರು ಮದುವೆ ಮಂಟಪಕ್ಕೆ ಬರುತ್ತಿದ್ದಂತೆ ಮಹಿಳೆಯೊಬ್ಬರು ಚಪ್ಪಲಿ ಮಿಸ್ ಆಗಿ ಹುಡುಕ್ತಾ ಇದ್ದರು‌. ಇದನ್ನು ಧ್ರುವ ಮಹಿಳೆ ಹುಡುಕಾಟ ಗಮನಿಸ್ತಾರೆ. ತಕ್ಷಣ ಬಾಗಿದ ಅವರು ಮಹಿಳೆಯ ಹಿಂದೆ ಬಿದ್ದಿದ್ದ ಚಪ್ಪಲಿ ಎತ್ತಿ ಕೊಟ್ಟಿದ್ದಾರೆ. ಇದು ಅಲ್ಲಿಯೇ ಇದ್ದವರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ‌. ಅಭಿಮಾನಿಗಳು ನೆಚ್ಚಿನ ನಟನ ಸರಳತೆಗೆ ಖುಷಿ ಆಗಿದ್ದಾರೆ..

Ads on article

Advertise in articles 1

advertising articles 2

Advertise under the article