-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪಲಿಮಾರು ಮಠದ  ಸ್ವಾಮೀಜಿಯವರೊಂದಿಗೆ ಪ್ರಯಾಗ್ ರಾಜ್‌ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ

ಪಲಿಮಾರು ಮಠದ ಸ್ವಾಮೀಜಿಯವರೊಂದಿಗೆ ಪ್ರಯಾಗ್ ರಾಜ್‌ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ


ಮಂಗಳೂರು: ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ   ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು. ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ  ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ 
ನೇತೃತ್ವದಲ್ಲಿ ನೆರವೇರಿತು.


ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ  ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ತಂಡದಲ್ಲಿದ್ದರು.

Ads on article

Advertise in articles 1

advertising articles 2

Advertise under the article

ಸುರ