ಓದುಗರ ಗಮನಕ್ಕೆ
ಇಮುಂಗಾರು ವೆಬ್ಸೈಟ್ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Home › coastal
› ಅತ್ತೂರು ದೂಪದಕಟ್ಟೆ ಯಲ್ಲಿ ದೇವಿದಾಸ್ ಈಶ್ವರಮಂಗಲ ವಿರಚಿತ ಜಾಜಿ ಮಲ್ಲಿಗೆ ತುಳು ಹಾಸ್ಯಮಯ ಯಕ್ಷಗಾನ ಬಯಲಾಟ ( VIDEO)
ಶ್ರೀ ವೀರಭದ್ರ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಿರಿಯಡಕ ಇವರಿಂದ ದಿನಾಂಕ 23-02-2025 ರಂದು ಆದಿತ್ಯವಾರ ರಾತ್ರಿ ಘಂಟೆ 8ಕೆ ಅತ್ತೂರು ದೂಪದಕಟ್ಟೆ ಯಲ್ಲಿ ದೇವಿದಾಸ್ ಈಶ್ವರಮಂಗಲ ವಿರಚಿತ ಜಾಜಿ ಮಲ್ಲಿಗೆ ಅದ್ದೂರಿ ತುಳು ಹಾಸ್ಯಮಯ ಯಕ್ಷಗಾನ ಬಯಲಾಟ ವಿಜೃಂಭಣೆಯಿಂದ ಜರಗಿತು.ಯಕ್ಷಗಾನ ಕಲಾಭಿಮಾನಿಗಳು ಊರ ಹತ್ತುಸಮಸ್ತರು ಸೇರಿದ್ದರು.