-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಾರ್ಚ್ 17- ಕಾರ್ಕಳ ಬಂಡಿಮಠದಲ್ಲಿ ಛತ್ರಪತಿ‌ ಶಿವಾಜಿ ನಾಟಕ

ಮಾರ್ಚ್ 17- ಕಾರ್ಕಳ ಬಂಡಿಮಠದಲ್ಲಿ ಛತ್ರಪತಿ‌ ಶಿವಾಜಿ ನಾಟಕ


ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಕಾರ್ಕಳ ಬಂಡಿಮಠದಲ್ಲಿ ಛತ್ರಪತಿ ಶಿವಾಜಿ ಮಾರ್ಚ್ 17 ರಂದು ಸಂಜೆ 6 ಗಂಟೆಗೆ ಪ್ರದರ್ಶನ ನಡೆಯಲಿದೆ. 
ಕಾರ್ಕಳ ಬಂಡಿಮಠದಲ್ಲಿ ಇದು
 ಪ್ರದರ್ಶನವಾಗಲಿದೆ.  ಕಲಾ ಸಂಗಮ ವಿಜಯ್ ಕುಮಾರ್ ಕೊಡಿಯಾಲಬೈಲ್ ಇವರ ತಂಡದಿಂದ ಈ ನಾಟಕ ಪ್ರದರ್ಶಿತವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article

ಸುರ