-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾಸರಗೋಡು: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಸಾವು

ಕಾಸರಗೋಡು: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಸಾವು


ಕಾಸರಗೋಡು: ಮನೆ ನಿರ್ಮಾಣದ ಕಾಮಗಾರಿ ವೇಳೆ ಮೇಲ್ಛಾವಣಿಯಿಂದ ಬಿದ್ದು ಯುವ ಕಾರ್ಮಿಕನೋರ್ವ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಚಿನ್ನಮೊಗರು ಎಂಬಲ್ಲಿ ನಡೆದಿದೆ.

ಜೋಡುಕಲ್ ನವೋದಯ ನಗರ ನಿವಾಸಿ ಜೆ.ಶಶಿಧರ (32) ಮೃತಪಟ್ಟ ದುರ್ದೈವಿ. 

ಚಿನ್ನಮೊಗರುವಿನಲ್ಲಿ ಮನೆ ನಿರ್ಮಾಣದ ಕೆಲಸ ನಡೆಯುತ್ತಿತ್ತು. ಈ ವೇಳೆ ಶಶಿಧರ ಅವರು ಆಕಸ್ಮಿಕವಾಗಿ ಮೇಲ್ಛಾವಣಿಯಿಂದ ಕೆಳಗೆ ಜಾರಿ ಬಿದ್ದಿದ್ದಾರೆ.

ಪರಿಣಾಮ ಗಂಭೀರವಾಗಿ ಗಾಯಗೊಂಡ ಶಶಿಧರ್‌ರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದರೂ, ಅವರ ಜೀವ ಉಳಿಸಲಾಗಿಲ್ಲ. ಈ ಬಗ್ಗೆ ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article