ರವೀಂದ್ರ ಶೆಟ್ಟಿ ಬಜಗೋಳಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೌರವ


ಉಡುಪಿ: ಶಿಕ್ಷಣ ಮತ್ತು ಸಂಘಟನೆಗೆ ಡಾ ರವೀಂದ್ರ  ಶೆಟ್ಟಿ ಬಜಗೋಳಿಯವರಿಗೆ ಉಡುಪಿ‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
BREAKING NEWS
Loading latest news...
Join our WhatsApp Channel Powered By : Online Pudu