-->
Trending News
Loading...

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.

Featured Post

Call for Applications - GENESIS Scheme by Sahyadri College of Engineering & Management

Call for Applications - GENESIS Scheme Sahyadri College of Engineering & Management Sahyadri Campus, Mangaluru (SHINE Foundation as...

ALWAS.png

New Posts Content

ದ್ವೇಷ ಭಾಷಣ, ಜಾಮೀನು ಷರತ್ತು ಉಲ್ಲಂಘನೆ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ರಿಯಾಜ್ ಬಂಧನ

ದ್ವೇಷ ಭಾಷಣ, ಜಾಮೀನು ಷರತ್ತು ಉಲ್ಲಂಘನೆ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ರಿಯಾಜ್ ಬಂಧನ ದ್ವೇಷ ಭಾಷಣ, ಜಾಮೀನು ಷರತ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಸೋಷಿಯಲ್ ಡೆಮಾಕ್ರಟಿಕ...

ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಸ್ನೇಹಿತರು- ಡೆತ್‌ನೋಟ್‌ ಬರೆದಿಟ್ಟು ಯುವಕ ಲಾಡ್ಜ್‌ನಲ್ಲಿ ನೇಣಿಗೆ ಶರಣು

ಉಡುಪಿ: ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದ ಸ್ನೇಹಿತರಿಗೆ ಹೆದರಿದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಾರ್ಕಳ ಠಾಣ...

ಮಂಗಳೂರು: ನಿಷೇಧಿತ ಸಂಘಟನೆ ಪಿಎಫ್‌ಐ ಪರ ಪೋಸ್ಟ್- ದೇಶದ್ರೋಹಿ ಕೇಸ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್

ಮಂಗಳೂರು: ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿ...

ಮೈಸೂರು ದಸರಾಕ್ಕೆ ಬಲೂನ್ ಮಾರಲು ಬಂದಿದ್ದ ಅಲೆಮಾರಿ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

ಮೈಸೂರು: ನಗರಕ್ಕೆ ದಸರಾ ಹಬ್ಬಕ್ಕೆ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮೇಲೆ ಪೊಲೀಸ...

ರಕ್ಷಿತಾ ಶೆಟ್ಟಿ ಬಿಗ್‌ಬಾಸ್ ಮನೆಗೆ ಮರು ಪ್ರವೇಶದ ಬಳಿಕ ಹೇಳಿದ ಆ ಮಾತನ್ನು ಯಾರೂ ನಂಬಲೇ ಇಲ್ಲ

ಬಿಗ್ ಬಾಸ್ ಕನ್ನಡ ಸೀಸನ್ 12 ಸೀಸನ್​ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ‌. ಎಲ್ಲಾ ಟ್ವಿಸ್ಟ್‌ಗಳು ಸ್ಪರ್ಧಿಗಳಿಗೆ ಮಾತ್ರವಲ್ಲ ಪ್ರೇಕ್ಷಕನಿಗೂ ಶಾಕ್​ ಎನಿಸು...

ವಿದೇಶಕ್ಕೆ ಹೋಗಬೇಕಾದ್ರೆ 60ಕೋಟಿ ರೂ. ಠೇವಣಿ ಇಡಿ- ನಟಿ ಶಿಲ್ಪಾ ಶೆಟ್ಟಿ - ರಾಜ್ ಕುಂದ್ರಾ ದಂಪತಿಗೆ ಮುಂಬೈ ಹೈಕೋರ್ಟ್ ಆದೇಶ

ಮುಂಬೈ: ವಿದೇಶಕ್ಕೆ ಹೋಗಬೇಕಾದರೆ ಮೊದಲು 60 ಕೋಟಿ ರೂಪಾಯಿ ಠೇವಣಿಯಾಗಿಡಬೇಕು ಎಂದು ಬಾಂಬೆ ಹೈಕೋರ್ಟ್ ಬುಧವಾರ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ...

ಮಂಗಳೂರು: ಅಪ್ರಾಪ್ತನಿಂದ ಚಾಲನೆಗೆ‌ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ ಬಿತ್ತು 29ಸಾವಿರ ದಂಡ

ಮಂಗಳೂರು: ಅಪ್ರಾಪ್ತನಿಗೆ ಚಾಲನೆ ಮಾಡಲು ದ್ವಿಚಕ್ರ ವಾಹನ ನೀಡಿರುವ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವ...

ಮತ್ತೊಬ್ಬರ ಚಿನ್ನ ಅಡವಿಟ್ಟ ಸಾಲ ತೀರಿಸಲಾಗದ ಒತ್ತಡ- ಮರ್ಯಾದೆಗೆ ಅಂಜಿ ದಂಪತಿ ಸಾವಿಗೆ ಶರಣು

ಕಾಸರಗೋಡು: ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾ‌ರ್ ಎಂಬಲ್ಲಿ ಕೀಟನಾಶಕ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಡಂಬಾರ...

'ರಾತ್ರಿ ಹೆಂಡತಿ ಸರ್ಪವಾಗುತ್ತಾಳೆ' 'ದಯವಿಟ್ಟು ರಕ್ಷಿಸಿ' ಎಂದು ದಾವೆ ಹೂಡಿದ ಪತಿ: ಡಿಎಂಗೆ ಅರ್ಜಿ, ವಿಚಾರಣೆ ಆದೇಶ

'ರಾತ್ರಿ ಹೆಂಡತಿ ಸರ್ಪವಾಗುತ್ತಾಳೆ' 'ದಯವಿಟ್ಟು ರಕ್ಷಿಸಿ' ಎಂದು ದಾವೆ ಹೂಡಿದ ಪತಿ: ಡಿಎಂಗೆ ಅರ್ಜಿ, ವಿಚಾರಣೆ ಆದೇಶ ...