-->
Trending News
Loading...

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.

Featured Post

ಅಕ್ರಮ ಸಂಬಂಧಕ್ಕಾಗಿ ಪ್ರೇಮಿಯ ಕೈಯಲ್ಲೇ ಪತಿಯ ಕೊಲೆ ಮಾಡಿಸಲೆತ್ನಿಸಿದ ಪತ್ನಿ, ರಹಸ್ಯ ಬಯಲಾಗಿದ್ದೇ ರೋಚಕ

 ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದ ಒಂದು ಆಘಾತಕಾರಿ ಘಟನೆಯು ಸ್ಥಳೀಯ ಸಮಾಜದಲ್ಲಿ ಚರ್ಚೆಗೆ ಕಾರಣವಾಗಿದೆ. ಅಕ್ರಮ ಸಂಬಂಧದ ರಹಸ್ಯವೊಂದು ಬಯಲಾಗುವ...

ALWAS.png

New Posts Content

ಅಕ್ರಮ ಸಂಬಂಧಕ್ಕಾಗಿ ಪ್ರೇಮಿಯ ಕೈಯಲ್ಲೇ ಪತಿಯ ಕೊಲೆ ಮಾಡಿಸಲೆತ್ನಿಸಿದ ಪತ್ನಿ, ರಹಸ್ಯ ಬಯಲಾಗಿದ್ದೇ ರೋಚಕ

 ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದ ಒಂದು ಆಘಾತಕಾರಿ ಘಟನೆಯು ಸ್ಥಳೀಯ ಸಮಾಜದಲ್ಲಿ ಚರ್ಚೆಗೆ ಕಾರಣವಾಗಿದೆ. ಅಕ್ರಮ ಸಂಬಂಧದ ರಹಸ್ಯವೊಂದು ಬಯಲಾಗುವ...

2025 ಸೆಪ್ಟೆಂಬರ್ 14 ರ ದೈನಂದಿನ ಭವಿಷ್ಯ

  ದಿನದ ವಿಶೇಷತೆ 2025 ರ ಸೆಪ್ಟೆಂಬರ್ 14 ರಂದು, ಭಾದ್ರಪದ ಕೃಷ್ಣ ಪಕ್ಷದ ಸಪ್ತಮಿ ತಿಥಿಯಾಗಿದೆ. ಈ ದಿನವು ಆಧ್ಯಾತ್ಮಿಕ ಚಟುವಟಿಕೆಗಳಿಗೆ ಮತ್ತು ಧಾರ್ಮಿಕ ಕಾರ್ಯಗಳಿಗೆ...

'ಮಸೀದಿಗೆ ಬುಲ್ಡೇಜರ್ ನುಗ್ಗಿಸಿ' ಎಂದು ಪೋಸ್ಟ್: ಪೋಸ್ಟ್ ಕಾರ್ಡ್‌ನ ಮಹೇಶ್ ವಿಕ್ರಮ್ ಹೆಗ್ಡೆ ಅರೆಸ್ಟ್

ಮಂಗಳೂರು: ಮಸೀದಿಗೆ ಬುಲ್ಡೇಜರ್ ನುಗ್ಗಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪೋಸ್ಟ್‌ಕಾರ್ಡ್ ಜಾಲತಾಣದ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆಯನ...

ಉಡುಪಿ: ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿಯಿಂದ ಇರಿದ ಪಾಗಲ್ ಪ್ರೇಮಿ

ಉಡುಪಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.  ರಕ್ಷಿತಾ (24) ಇರಿತಕ್ಕ...

2025 ಸೆಪ್ಟೆಂಬರ್ 12 ರ ದೈನಂದಿನ ಭವಿಷ್ಯ

  ದಿನದ ವಿಶೇಷತೆ 2025 ರ ಸೆಪ್ಟೆಂಬರ್ 12 ರಂದು, ಭಾದ್ರಪದ ಕೃಷ್ಣ ಪಕ್ಷದ ಪಂಚಮಿ ತಿಥಿಯಾಗಿದೆ. ಈ ದಿನವು ಆಧ್ಯಾತ್ಮಿಕ ಚಟುವಟಿಕೆಗಳಿಗೆ ಸೂಕ್ತವಾದ ದಿನವಾಗಿದ್ದು, ಶಾಂ...

ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಚಾಲಕ ಆರೀಫ್ ನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  ಬೆಂಗಳೂರು: ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್‌ ಕೋಚ್‌ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನಿಗೆ ಆಕೆಯ ತಾಯಿ ಮ...

ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ; ನಿರ್ದೇಶಕ ಎಸ್.​ನಾರಾಯಣ್ ವಿರುದ್ಧ ಎಫ್ಐಆರ್

  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರ ಸೊಸೆ ಪವಿತ್ರಾ, ಎಸ್. ನಾರಾಯಣ್, ಅವರ ಪತ್ನಿ ಭಾಗ್ಯವತಿ ಹಾ...

2025 ಸೆಪ್ಟೆಂಬರ್ 11 ರ ದೈನಂದಿನ ಭವಿಷ್ಯ

  ದಿನದ ವಿಶೇಷತೆ 2025 ರ ಸೆಪ್ಟೆಂಬರ್ 11 ರಂದು, ಭಾದ್ರಪದ ಕೃಷ್ಣ ಪಕ್ಷದ ಚತುರ್ಥಿ ತಿಥಿಯಾಗಿದೆ. ಈ ದಿನವು ಸಂಕಷ್ಟಿ ಚತುರ್ಥಿಯಾಗಿದ್ದು, ಗಣೇಶ ಭಕ್ತರಿಗೆ ವಿಶೇಷವಾದ ...

ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಲು ಮತ್ತು ಬೆಳ್ಮಣ್ ಪ್ರದೇಶದ ಸುತ್ತಮುತ್ತಲಿನ ಶಿಕ್ಷಕರ ಸಮರ್ಪಣೆ ಮತ್ತು ಸೇವೆಯನ್ನು ಗೌರವಿಸಲು ಎಂಸಿಸಿ ಬ್ಯಾಂಕಿನ ...

ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಯಿಂದ ವಿಜೃಂಭಣೆಯ ಓಣಂ ಹಬ್ಬದ ಆಚರಣೆ

  ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ®️, ಮಂಗಳೂರು ಕರಯೋಗಂ ವತಿಯಿಂದ ಓಣಂ ಮಹೋತ್ಸವವನ್ನು 07 ಸೆಪ್ಟೆಂಬರ್ 2025 ರಂದು ಶ್ರೀ ಗೋರಕ್ಷನಾಥ ಜ್ಞಾನ ಮಂದಿರ, ಕದ್ರಿ ಪಾರ್ಕ್ ...

ಅಶ್ಲೀಲ ವಿಡಿಯೋ ತೋರಿಸುವ ವೆಬ್ಸೈಟ್‌ಗಳು ದಿನಕ್ಕೆ ಸಂಪಾದಿಸುವ ಹಣವೆಷ್ಟು ಗೊತ್ತಾ? ಇದು ನಿಜಕ್ಕೂ ಅಚ್ಚರಿಯ ವಿಷಯ!

  ಇಂಟರ್ನೆಟ್ ಜಗತ್ತಿನಲ್ಲಿ ಅತ್ಯಂತ ವಿವಾದಾತ್ಮಕ ಮತ್ತು ಚರ್ಚೆಗೆ ಒಳಗಾಗುವ ಕ್ಷೇತ್ರವೆಂದರೆ ಅಶ್ಲೀಲ ವಿಡಿಯೋ ತೋರಿಸುವ ವೆಬ್‌ಸೈಟ್‌ಗಳು. ಈ ಸೈಟ್‌ಗಳು ದಿನಕ್ಕೆ ಗಳಿಸು...

ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ

ಮೂಡುಬಿದಿರೆ: ರೋಗಿಯೇ ವೈದ್ಯನ ವಿಸಿಟಿಂಗ್ ಕಾರ್ಡ್. ವೈದ್ಯನ ಯಶಸ್ಸಿನ ನಿಜವಾದ ಗುಟ್ಟು ಜನರ ತೃಪ್ತಿಯಲ್ಲಿದೆ ಎಂದು ಮಂಗಳೂರಿನ ಕ್ಷೇಮಾದ  ಮೂಳೆ ಹಾಗೂ ಎಲುಬು ಚಿಕಿತ್ಸೆ ವ...

ಆಳ್ವಾಸ್: ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ

ಮೂಡುಬಿದಿರೆ:  ಇಂದಿನ ಶಿಕ್ಷಣದಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿAಗ್ ಕ್ಷೇತ್ರದಲ್ಲಿ ಮಾತ್ರ ಅವಕಾಶಗಳಿವೆ ಎಂಬ ತಪ್ಪು ಕಲ್ಪನೆ ಬೆಳೆಯುತ್ತಿದೆ.  ಆದರೆ ವಿದ್ಯಾರ್ಥಿಯೂ ತನ...

ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ - “ರೋಹನ್ ಮರೀನಾ ಒನ್” – ಅನಾವರಣ

    ಮಂಗಳೂರು : ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ ‌ ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊ...